suspended Char Dham Yatra resumes
ಡೆಹ್ರಾಡೂನ್: ಉತ್ತರಾಖಂಡದಾದ್ಯಂತ ವರುಣಾರ್ಭಟ ಕೊಂಚ ಕಡಿಮೆಯಾಗಿದ್ದು, ಉತ್ತರ ಕಾಶಿಯಲ್ಲಿ ಗಂಗೋತ್ರಿ-ಯಮುನೋತ್ರಿ ದೇವಾಲಯಗಳು ತೆರೆದಿವೆ. ಈ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಚಾರ್ ಧಾಮ್ ಯಾತ್ರೆ ಪುನರಾರಂಭವಾಗಿದೆ.
ಭಾರೀ ಮಳೆ, ಮೇಘಸ್ಫೋಟದ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿತ್ತು. ಇಂದು ಮಳೆಯ ಅಬ್ಬರ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆ ಮತ್ತೆ ಆರಂಭವಾಗಿದೆ.
ಚಾರ್ ಧಾಮ್ ಯಾತ್ರೆಗೆ ಸಾಗುವ ಮಾರ್ಗಗಳಲ್ಲಿ ಅಲ್ಲಲ್ಲಿ ಹವಾಮಾನ ಪರಿಸ್ಥಿತಿಯನ್ನು ಆಧರಿಸಿ ವಾಹನಗಳನ್ನು ತಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ಹರಿದ್ವಾರ, ಖುಷಿಕೇಶ, ರುದ್ರಪ್ರಯಾಗ, ಶ್ರೀನಗರ, ಸೋನ್ ಪ್ರಯಾಗ್ ಹಾಗೂ ವಿಕಾಸನಗರದಲ್ಲಿ ಚಾರ್ ಧಾಮ್ ಯಾತ್ರಿಕರನ್ನು ತಡೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ವ್ಯವಸ್ಥೆ ಮಾಡಲಾಗಿತ್ತು. ಇಂದು ಮಳೆ ಕಡಿಮೆಯಾಗಿರುವುದರಿಂದ ಯಾತ್ರೆ ಮುಂದುವರಿದಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…