ದೇಶ- ವಿದೇಶ

ತಮಿಳುನಾಡಿನಲ್ಲಿ ಭಾರೀ ಮಳೆ; ರಾಜ್ಯದ ಈ ರೈಲುಗಳ ಸಂಚಾರ ಬಂದ್‌

ಬೆಂಗಳೂರು: ತಮಿಳುನಾಡಿನಲ್ಲಿ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕೆಲ ರೈಲ್ವೆ ಹಳಿಗಳು ಮಳೆಯಿಂದಾಗಿ ಜಲಾವೃತಗೊಂಡಿರುವ ಕಾರಣ ನೈರುತ್ಯ ರೈಲ್ವೆ ಇಲಾಖೆಯು ಕೆಲ ರೈಲು ಸಂಚಾರವನ್ನು ಬಂದ್‌ ಮಾಡಿದೆ.

ತಮಿಳುನಾಡು ರಾಜ್ಯದ ಚೈನ್ನೈನ ಬೇಸಿನ್‌ ಬ್ರಿಡ್ಜ್‌ ಹಾಗೂ ವ್ಯಾಸರಪಾಡಿ ರೈಲು ನಿಲ್ದಾಣಗಳ ಮಧ್ಯೆಯಿರುವ ನಂ.114ರ ಮೇಲೆ ಮಳೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೊರಡುವ 10 ರೈಲುಗಳ ಸಂಚಾರವನ್ನು ಇಂದು (ಅ.16) ರೈಲ್ವೆ ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ವರದಿ ಮಾಡಿದೆ.

ಸಂಚಾರ ಬಂದಾದ ರೈಲುಗಳ ವಿವರ

1.ರೈಲು ಸಂಖ್ಯೆ 12657 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಕೆಎಸ್‌ಆರ್‌ ಬೆಂಗಳೂರು
2.ರೈಲು ಸಂಖ್ಯೆ 12607 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಕೆಎಸ್‌ಆರ್‌ ಬೆಂಗಳೂರು
3.ರೈಲು ಸಂಖ್ಯೆ 12608 ಕೆಎಸ್‌ಆರ್‌ ಬೆಂಗಳೂರು-ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
4.ರೈಲು ಸಂಖ್ಯೆ 12609 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಮೈಸೂರು
5.ರೈಲು ಸಂಖ್ಯೆ 12610 ಮೈಸೂರು ಟೂ ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
6.ರೈಲು ಸಂಖ್ಯೆ 12027 ಡಾ.ಎಂಜಿಆರ್‌ ಚೆನ್ನೈಸೆಂಟ್ರಲ್‌ ಹಾಗೂ ಕೆಎಸ್‌ಆರ್‌ ಬೆಂಗಳೂರು
7.ರೈಲು ಸಂಖ್ಯೆ 12028 ಕೆಎಸ್‌ಆರ್‌ ಬೆಂಗಳೂರು-ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
8.ರೈಲು ಸಂಖ್ಯೆ 12007 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಮೈಸೂರು
9.ರೈಲು ಸಂಖ್ಯೆ 12008 ಮೈಸೂರು -ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
10.ರೈಲು ಸಂಖ್ಯೆ 06275 ಚಾಮರಾಜನಗರ-ಮೈಸೂರು
11.ರೈಲು ಸಂಖ್ಯೆ 20623 ಮೈಸೂರು-ಕೆಎಸ್‌ಆರ್‌ ಬೆಂಗಳೂರು ಮಾಲ್ಗುಡಿ ಎಕ್ಸ್‌ಪ್ರೆಸ್‌
12. ರೈಲು ಸಂಖ್ಯೆ 20624 ಕೆಎಸ್‌ಆರ್‌ ಬೆಂಗಳೂರು-ಮೈಸೂರು ಮಾಲ್ಗುಡಿ ಎಕ್ಸ್‌ಪ್ರೆಸ್‌
13.ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್‌ ಸೆಂಟ್ರಲ್‌ ಕಾವೇರಿ ಎಕ್ಸ್‌ಪ್ರೆಸ್‌
ಈ ಎಲ್ಲಾ ರೈಲುಗಳ ನಡುವೆ ರೈಲ್ವೆ ಸಂಚಾರವನ್ನು ಬಂದ್‌ ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಕೆನಡಾದಲ್ಲಿ ಕನ್ನಡಿಗ ಚಂದನ್‌ ಕುಮಾರ್‌ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪರಮೇಶ್ವರ್‌

ಬೆಂಗಳೂರು: ಕೆನಡಾದಲ್ಲಿ ಕೊಲೆಯಾದ ಚಂದನ್ ಕುಮಾರ್ ಪಾರ್ಥಿವ ಶರೀರವನ್ನು ಶೀಘ್ರವೇ ಭಾರತಕ್ಕೆ ತರಲು ಪ್ರಯತ್ನಿಸುತ್ತಿರುವುದಾಗಿ ಎಂದು ಗೃಹ ಸಚಿವ ಪರಮೇಶ್ವರ್‌…

24 mins ago

ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಸುನೇತ್ರಾ ಪವಾರ್‌ ಅಧಿಕಾರ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಜಿತ್‌ ಪವಾರ್‌…

39 mins ago

ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ…

42 mins ago

ಬೇಸಿಗೆಗೂ ಮುನ್ನ ಕುಡಿಯುವ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.…

47 mins ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರಕರಣವೊಂದರ ಆರೋಪಿ ಸೆರೆ

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ…

51 mins ago

ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…

2 hours ago