ದೇಶ- ವಿದೇಶ

ತಮಿಳುನಾಡಿನಲ್ಲಿ ಭಾರೀ ಮಳೆ; ರಾಜ್ಯದ ಈ ರೈಲುಗಳ ಸಂಚಾರ ಬಂದ್‌

ಬೆಂಗಳೂರು: ತಮಿಳುನಾಡಿನಲ್ಲಿ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕೆಲ ರೈಲ್ವೆ ಹಳಿಗಳು ಮಳೆಯಿಂದಾಗಿ ಜಲಾವೃತಗೊಂಡಿರುವ ಕಾರಣ ನೈರುತ್ಯ ರೈಲ್ವೆ ಇಲಾಖೆಯು ಕೆಲ ರೈಲು ಸಂಚಾರವನ್ನು ಬಂದ್‌ ಮಾಡಿದೆ.

ತಮಿಳುನಾಡು ರಾಜ್ಯದ ಚೈನ್ನೈನ ಬೇಸಿನ್‌ ಬ್ರಿಡ್ಜ್‌ ಹಾಗೂ ವ್ಯಾಸರಪಾಡಿ ರೈಲು ನಿಲ್ದಾಣಗಳ ಮಧ್ಯೆಯಿರುವ ನಂ.114ರ ಮೇಲೆ ಮಳೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೊರಡುವ 10 ರೈಲುಗಳ ಸಂಚಾರವನ್ನು ಇಂದು (ಅ.16) ರೈಲ್ವೆ ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ವರದಿ ಮಾಡಿದೆ.

ಸಂಚಾರ ಬಂದಾದ ರೈಲುಗಳ ವಿವರ

1.ರೈಲು ಸಂಖ್ಯೆ 12657 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಕೆಎಸ್‌ಆರ್‌ ಬೆಂಗಳೂರು
2.ರೈಲು ಸಂಖ್ಯೆ 12607 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಕೆಎಸ್‌ಆರ್‌ ಬೆಂಗಳೂರು
3.ರೈಲು ಸಂಖ್ಯೆ 12608 ಕೆಎಸ್‌ಆರ್‌ ಬೆಂಗಳೂರು-ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
4.ರೈಲು ಸಂಖ್ಯೆ 12609 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಮೈಸೂರು
5.ರೈಲು ಸಂಖ್ಯೆ 12610 ಮೈಸೂರು ಟೂ ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
6.ರೈಲು ಸಂಖ್ಯೆ 12027 ಡಾ.ಎಂಜಿಆರ್‌ ಚೆನ್ನೈಸೆಂಟ್ರಲ್‌ ಹಾಗೂ ಕೆಎಸ್‌ಆರ್‌ ಬೆಂಗಳೂರು
7.ರೈಲು ಸಂಖ್ಯೆ 12028 ಕೆಎಸ್‌ಆರ್‌ ಬೆಂಗಳೂರು-ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
8.ರೈಲು ಸಂಖ್ಯೆ 12007 ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌-ಮೈಸೂರು
9.ರೈಲು ಸಂಖ್ಯೆ 12008 ಮೈಸೂರು -ಡಾ.ಎಂಜಿಆರ್‌ ಚೆನ್ನೈ ಸೆಂಟ್ರಲ್‌
10.ರೈಲು ಸಂಖ್ಯೆ 06275 ಚಾಮರಾಜನಗರ-ಮೈಸೂರು
11.ರೈಲು ಸಂಖ್ಯೆ 20623 ಮೈಸೂರು-ಕೆಎಸ್‌ಆರ್‌ ಬೆಂಗಳೂರು ಮಾಲ್ಗುಡಿ ಎಕ್ಸ್‌ಪ್ರೆಸ್‌
12. ರೈಲು ಸಂಖ್ಯೆ 20624 ಕೆಎಸ್‌ಆರ್‌ ಬೆಂಗಳೂರು-ಮೈಸೂರು ಮಾಲ್ಗುಡಿ ಎಕ್ಸ್‌ಪ್ರೆಸ್‌
13.ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್‌ ಸೆಂಟ್ರಲ್‌ ಕಾವೇರಿ ಎಕ್ಸ್‌ಪ್ರೆಸ್‌
ಈ ಎಲ್ಲಾ ರೈಲುಗಳ ನಡುವೆ ರೈಲ್ವೆ ಸಂಚಾರವನ್ನು ಬಂದ್‌ ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

7 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

18 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

42 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

1 hour ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago