ಹೊಸದಿಲ್ಲಿ: ತಬಲಾ ಮಾಂತ್ರಿಕ ಹಾಗೂ ಗ್ರಾಮ್ಮಿ ಪ್ರಶಸ್ತಿ ವಿಜೇತ ಜಾಕೀರ್ ಹುಸೇನ್(73) ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು(ಡಿ.15) ನಿಧನರಾಗಿದ್ದಾರೆ.
ಜಾಕೀರ್ ಹುಸೇನ್ ಅವರು ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆರು ದಶಕಗಳ ಕಾಲದ ಅವರ ವೃತ್ತಿಜೀವನದಲ್ಲಿ ಜಾಕೀರ್ ಹಲವಾರು ಹೆಸರಾಂತ ಅಂತಾರಾಷ್ಟ್ರೀಯ ಮತ್ತು ಭಾರತೀಯ ಕಲಾವಿದರೊಂದಿಗೆ ಸಾಥ್ ನೀಡಿದ್ದಾರೆ.
1988ರಲ್ಲಿ ಪದ್ಮ ಶ್ರಿ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಜಾಕೀರ್ ಹುಸೇನ್ ಭಾಜನರಾಗಿದ್ದರು.
1951 ಮಾರ್ಚ್ 9 ರಂದು ಮುಂಬೈನಲ್ಲಿ ಜನಿಸಿದ್ದ ಜಾಕೀರ್, ನೃತ್ಯಗಾರ್ತಿ ಮಿನ್ನೆಕೋಲ ಅವರನ್ನು ವಿವಾಹವಾಗಿದ್ದರು. ಅನಿಸಾ ಖುರೇಷಿ ಮತ್ತು ಇಸಾಬೆಲ್ಲಾ ಖುರೇಷಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…