ತಮಿಳುನಾಡು: ಖ್ಯಾತ ತಮಿಳು ನಟ ವಿಶಾಲ್ ಅವರು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ವಿಶಾಲ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದ ಫೋಟೋಗಳು ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿವೆ.
ಈ ವಿಡಿಯೋಗಳನ್ನು ನೋಡಿದ ಅಭಿಮಾನಿಗಳು ತೀವ್ರ ಆತಂಕಕ್ಕೊಳಗಾಗಿದ್ದು, ಈ ಮೊದಲು ವೇದಿಕೆ ಮೇಲೆ ಮಾತನಾಡುವಾಗ ಅವರು ಸಾಕಷ್ಟು ನಡುಗುತ್ತಿದ್ದರು. ಈ ಬೆನ್ನಲ್ಲೇ ವಿಶಾಲ್ ಈಗ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಕೂವಾಗಮ್ನಲ್ಲಿರುವ ಕೂತಾಂಡವರ್ ದೇವಸ್ಥಾನದಲ್ಲಿ ಭಾನುವಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಶಾಲ್, ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಈ ವೇಳೆ ಅಲ್ಲೇ ಇದ್ದ ಮಾಜಿ ಸಚಿವ ಪೊನ್ನುಡಿ ಅವರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು, ವಿಶಾಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…
ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…