ದೇಶ- ವಿದೇಶ

ಕಾಲ್ತುಳಿತ ದುರಂತಕ್ಕೆ ತಮಿಳುನಾಡು ಸರ್ಕಾರವೇ ಕಾರಣ: ನಟ ವಿಜಯ್‌ ಗಂಭೀರ ಆರೋಪ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ದಳಪತಿ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ 40 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ನಡುವೆ ನಟ ದಳಪತಿ ವಿಜಯ್‌, ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:-ಭಾರತ-ಪಾಕ್‌ ನಡುವೆ ಹೈವೋಲ್ಟೇಜ್‌ ಫೈನಲ್: ಭಾರತದ ಗೆಲುವಿಗೆ ವಿಘ್ನ ನಿವಾರಕನಿಗೆ ಪೂಜೆ

ತಮಿಳುನಾಡು ಸಿಎಂ ಸ್ಟಾಲಿನ್‌ ಸರ್ಕಾರದ ವಿರುದ್ಧ ನಟ ವಿಜಯ್‌ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಸರ್ಕೃದ ಪಿತೂರಿಯಿಂದಲೇ ಕಾಲ್ತುಳಿತ ಸಂಭವಿಸಿದೆ. ವಿಶಾಲ ಮೈದಾನದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡಲಿಲ್ಲ. ಸ್ಟಾಲಿನ್‌ ಸರ್ಕಾರ ಸುರಕ್ಷಿತ ಪ್ರದೇಶವನ್ನು ನೀಡಿಲ್ಲ. ಇಕ್ಕಟ್ಟಿನ ಪ್ರದೇಶ ನೀಡಿದ್ದರಿಂದಲೇ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ ಎಂದು ಹೇಳಿದ್ದೃೆ.

ಕಾಲ್ತುಳಿತದ ಹಿಂದೆ ಪಿತೂರಿ, ಷಡ್ಯಂತ್ರವಿದೆ. ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ವಿಜಯ್‌ ಗಂಭೀರ ಆರೋಪ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

42 mins ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

48 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

57 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago