ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ದಳಪತಿ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ 40 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ನಡುವೆ ನಟ ದಳಪತಿ ವಿಜಯ್, ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:-ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಫೈನಲ್: ಭಾರತದ ಗೆಲುವಿಗೆ ವಿಘ್ನ ನಿವಾರಕನಿಗೆ ಪೂಜೆ
ತಮಿಳುನಾಡು ಸಿಎಂ ಸ್ಟಾಲಿನ್ ಸರ್ಕಾರದ ವಿರುದ್ಧ ನಟ ವಿಜಯ್ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಸರ್ಕೃದ ಪಿತೂರಿಯಿಂದಲೇ ಕಾಲ್ತುಳಿತ ಸಂಭವಿಸಿದೆ. ವಿಶಾಲ ಮೈದಾನದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡಲಿಲ್ಲ. ಸ್ಟಾಲಿನ್ ಸರ್ಕಾರ ಸುರಕ್ಷಿತ ಪ್ರದೇಶವನ್ನು ನೀಡಿಲ್ಲ. ಇಕ್ಕಟ್ಟಿನ ಪ್ರದೇಶ ನೀಡಿದ್ದರಿಂದಲೇ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ ಎಂದು ಹೇಳಿದ್ದೃೆ.
ಕಾಲ್ತುಳಿತದ ಹಿಂದೆ ಪಿತೂರಿ, ಷಡ್ಯಂತ್ರವಿದೆ. ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ವಿಜಯ್ ಗಂಭೀರ ಆರೋಪ ಮಾಡಿದ್ದಾರೆ.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…