ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ದಳಪತಿ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ 40 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ನಡುವೆ ನಟ ದಳಪತಿ ವಿಜಯ್, ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:-ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಫೈನಲ್: ಭಾರತದ ಗೆಲುವಿಗೆ ವಿಘ್ನ ನಿವಾರಕನಿಗೆ ಪೂಜೆ
ತಮಿಳುನಾಡು ಸಿಎಂ ಸ್ಟಾಲಿನ್ ಸರ್ಕಾರದ ವಿರುದ್ಧ ನಟ ವಿಜಯ್ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಸರ್ಕೃದ ಪಿತೂರಿಯಿಂದಲೇ ಕಾಲ್ತುಳಿತ ಸಂಭವಿಸಿದೆ. ವಿಶಾಲ ಮೈದಾನದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡಲಿಲ್ಲ. ಸ್ಟಾಲಿನ್ ಸರ್ಕಾರ ಸುರಕ್ಷಿತ ಪ್ರದೇಶವನ್ನು ನೀಡಿಲ್ಲ. ಇಕ್ಕಟ್ಟಿನ ಪ್ರದೇಶ ನೀಡಿದ್ದರಿಂದಲೇ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ ಎಂದು ಹೇಳಿದ್ದೃೆ.
ಕಾಲ್ತುಳಿತದ ಹಿಂದೆ ಪಿತೂರಿ, ಷಡ್ಯಂತ್ರವಿದೆ. ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ವಿಜಯ್ ಗಂಭೀರ ಆರೋಪ ಮಾಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…