ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ನಡುವೆ ತಮಿಳುನಾಡು ಕಾವೇರಿ ನೀರು ವಿಚಾರದಲ್ಲಿ ಮತ್ತೆ ಖ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುವಂತೆ ಒತ್ತಾಯಿಸಿದೆ.
ಇಂದು (ಏ.30) ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ ಬಗ್ಗೆ ತಮಿಳುನಾಡು ಒತ್ತಾಯಿಸಿದ್ದು, ತಮ್ಮ ತಿಂಗಳ ಪಾಲಿನ ನೀರು 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಹೇಳಿದೆ.
ಕರ್ನಾಟಕ ಕುಡಿಯುವ ನೀರಿ ನೆಪವೊಡ್ಡಿ ನಮಗೆ ನೀರು ನಿರಾಕರಿಸಿದೆ ಎಂದ ತಮಿಳುನಾಡು ಸರ್ಕಾರದ ವಾದಕ್ಕೆ ತೀವ್ರ ವೀರೋಧ ಮಾಡಿದ ಕರ್ನಾಟಕ, ರಾಜ್ಯದಲ್ಲಿ ಭೀಕರ ಬರವಿದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ರಾಜ್ಯದ ಜಲಾಶಯಗಳನ್ನು ನೀರಿಲ್ಲವೆಂದು ಪ್ರತಿಕ್ರಿಯಿಸಿದೆ.
ಕರ್ನಾಟಕ-ತಮಿಳುನಾಡು ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮೇ 16 ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಿದೆ. ಜೊತೆಗೆ ಮೇ ತಿಂಗಳ ಕೊನೆ ವಾರದಲಿ ಸಿಡಬ್ಲೂಎಂಎ ಸಭೆ ನಡೆಸಲಿದೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…