ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ನಡುವೆ ತಮಿಳುನಾಡು ಕಾವೇರಿ ನೀರು ವಿಚಾರದಲ್ಲಿ ಮತ್ತೆ ಖ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುವಂತೆ ಒತ್ತಾಯಿಸಿದೆ.
ಇಂದು (ಏ.30) ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ ಬಗ್ಗೆ ತಮಿಳುನಾಡು ಒತ್ತಾಯಿಸಿದ್ದು, ತಮ್ಮ ತಿಂಗಳ ಪಾಲಿನ ನೀರು 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಹೇಳಿದೆ.
ಕರ್ನಾಟಕ ಕುಡಿಯುವ ನೀರಿ ನೆಪವೊಡ್ಡಿ ನಮಗೆ ನೀರು ನಿರಾಕರಿಸಿದೆ ಎಂದ ತಮಿಳುನಾಡು ಸರ್ಕಾರದ ವಾದಕ್ಕೆ ತೀವ್ರ ವೀರೋಧ ಮಾಡಿದ ಕರ್ನಾಟಕ, ರಾಜ್ಯದಲ್ಲಿ ಭೀಕರ ಬರವಿದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ರಾಜ್ಯದ ಜಲಾಶಯಗಳನ್ನು ನೀರಿಲ್ಲವೆಂದು ಪ್ರತಿಕ್ರಿಯಿಸಿದೆ.
ಕರ್ನಾಟಕ-ತಮಿಳುನಾಡು ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮೇ 16 ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಿದೆ. ಜೊತೆಗೆ ಮೇ ತಿಂಗಳ ಕೊನೆ ವಾರದಲಿ ಸಿಡಬ್ಲೂಎಂಎ ಸಭೆ ನಡೆಸಲಿದೆ.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…