ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ನಡುವೆ ತಮಿಳುನಾಡು ಕಾವೇರಿ ನೀರು ವಿಚಾರದಲ್ಲಿ ಮತ್ತೆ ಖ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುವಂತೆ ಒತ್ತಾಯಿಸಿದೆ.
ಇಂದು (ಏ.30) ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ ಬಗ್ಗೆ ತಮಿಳುನಾಡು ಒತ್ತಾಯಿಸಿದ್ದು, ತಮ್ಮ ತಿಂಗಳ ಪಾಲಿನ ನೀರು 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಹೇಳಿದೆ.
ಕರ್ನಾಟಕ ಕುಡಿಯುವ ನೀರಿ ನೆಪವೊಡ್ಡಿ ನಮಗೆ ನೀರು ನಿರಾಕರಿಸಿದೆ ಎಂದ ತಮಿಳುನಾಡು ಸರ್ಕಾರದ ವಾದಕ್ಕೆ ತೀವ್ರ ವೀರೋಧ ಮಾಡಿದ ಕರ್ನಾಟಕ, ರಾಜ್ಯದಲ್ಲಿ ಭೀಕರ ಬರವಿದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ರಾಜ್ಯದ ಜಲಾಶಯಗಳನ್ನು ನೀರಿಲ್ಲವೆಂದು ಪ್ರತಿಕ್ರಿಯಿಸಿದೆ.
ಕರ್ನಾಟಕ-ತಮಿಳುನಾಡು ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮೇ 16 ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಿದೆ. ಜೊತೆಗೆ ಮೇ ತಿಂಗಳ ಕೊನೆ ವಾರದಲಿ ಸಿಡಬ್ಲೂಎಂಎ ಸಭೆ ನಡೆಸಲಿದೆ.
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…