ನವದೆಹಲಿ: ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ನಡುವೆ ತಮಿಳುನಾಡು ಕಾವೇರಿ ನೀರು ವಿಚಾರದಲ್ಲಿ ಮತ್ತೆ ಖ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುವಂತೆ ಒತ್ತಾಯಿಸಿದೆ.
ಇಂದು (ಏ.30) ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಈ ಬಗ್ಗೆ ತಮಿಳುನಾಡು ಒತ್ತಾಯಿಸಿದ್ದು, ತಮ್ಮ ತಿಂಗಳ ಪಾಲಿನ ನೀರು 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಹೇಳಿದೆ.
ಕರ್ನಾಟಕ ಕುಡಿಯುವ ನೀರಿ ನೆಪವೊಡ್ಡಿ ನಮಗೆ ನೀರು ನಿರಾಕರಿಸಿದೆ ಎಂದ ತಮಿಳುನಾಡು ಸರ್ಕಾರದ ವಾದಕ್ಕೆ ತೀವ್ರ ವೀರೋಧ ಮಾಡಿದ ಕರ್ನಾಟಕ, ರಾಜ್ಯದಲ್ಲಿ ಭೀಕರ ಬರವಿದೆ. ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ. ರಾಜ್ಯದ ಜಲಾಶಯಗಳನ್ನು ನೀರಿಲ್ಲವೆಂದು ಪ್ರತಿಕ್ರಿಯಿಸಿದೆ.
ಕರ್ನಾಟಕ-ತಮಿಳುನಾಡು ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮೇ 16 ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಿದೆ. ಜೊತೆಗೆ ಮೇ ತಿಂಗಳ ಕೊನೆ ವಾರದಲಿ ಸಿಡಬ್ಲೂಎಂಎ ಸಭೆ ನಡೆಸಲಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…