ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ.
ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದ ಡಿಎಂಕೆ ಪಕ್ಷಕ್ಕೆ ಭಾರೀ ಆಘಾತ ಉಂಟುಮಾಡಿದೆ.
ಕಳೆದ 2011ರಿಂದಲೂ ಸತತವಾಗಿ ಗೆದ್ದು ಬರುತ್ತಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್ ಟಿವಿಕೆ ಅಭ್ಯರ್ಥಿ ವಿ.ಎಸ್.ಬಾಬು ಅವರ ವಿರುದ್ಧ ಸೋಲು ಕಂಡಿದ್ದಾರೆ.
ಏಪ್ರಿಲ್.23ರಂದು ತಮಿಳುನಾಡಿನಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಆಡಳಿತಾರೂಢ ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ನಟ ವಿಜಯ್ ನೇತೃತ್ವದ ಟಿವಿಕೆ, ಎನ್ಟಿಕೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದವು.
ಈಗ ವಿಜಯದ ದಳಪತಿ ಅವರ ಟಿವಿಕೆ ಪಕ್ಷದ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…