ಚೆನ್ನೈ: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದು, ಮತ್ತೆ ಸುದ್ದಿಯಲ್ಲಿದ್ದಾರೆ.
ಡಿಎಂಕೆ ಪಕ್ಷದ ಇತಿಹಾಸದಲ್ಲೇ ಮೊದಲು ಎಂಬಂತೆ ಡಿಸಿಎಂ ಉದಯನಿಧಿ ಸ್ಟಾಲಿನ್ ಅವರು ದೀಪಾವಳಿಯ ಶುಭ ಕೋರಿದ್ದಾರೆ.
ಇದುವರೆಗೂ ಡಿಎಂಕೆ ಪಕ್ಷದಲ್ಲಿ ಯಾರೂ ಕೂಡ ಹಬ್ಬದ ಶುಭಾಶಯ ಕೋರಿರಲಿಲ್ಲ. ಡಿಎಂಕೆ ನಾಯಕರು ಕರುಣಾನಿಧಿ ಆರಂಭಿಸಿದ್ದ ಎಲ್ಲಾ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿಕೊಂಡು ಬಂದಿದ್ದರು. ಆದರೆ ಈ ಸಂಪ್ರದಾಯವನ್ನು ಉದಯನಿಧಿ ಸ್ಟಾಲಿನ್ ಮುರಿದು ಹಾಕಿದ್ದಾರೆ.
ಹಬ್ಬದ ಶುಭಾಶಯ ಕೋರುವುದರಲ್ಲೂ ವ್ಯಂಗ್ಯವಾಡಿರುವ ಉದಯನಿಧಿ ಅವರು, ನಂಬಿಕೆ ಹೊಂದಿರುವವರಿಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದು, ಬಿಜೆಪಿಯ ಕಾಲೆಳೆದಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ವಿರೋಧ ಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…