ಹೊಸದಿಲ್ಲಿ : ಹಾಂಗ್ ಕಾಂಗ್ ನಿಂದ ಹೊಸದಿಲ್ಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಶಂಕಿತ ತಾಂತ್ರಿಕ ದೋಷದ ಬಗ್ಗೆ ಪೈಲಟ್ ವರದಿ ಮಾಡಿದ ನಂತರ ವಿಮಾನ ಮಧ್ಯದಲ್ಲೇ ವಾಪಸಾದ ಘಟನೆ ಸೋಮವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಎ-1315 ಸೋಮವಾರ ಬೆಳಿಗ್ಗೆ ಹಾಂಗ್ ಕಾಂಗ್ನಿಂದ ಹೊರಟು ಹೊಸದಿಲ್ಲಿಗೆ ತೆರಳುತ್ತಿದ್ದಾಗ ಸಮಸ್ಯೆ ಕಂಡುಬಂದಿದೆ. ಪ್ರಮಾಣಿತ ಸುರಕ್ಷತಾ ಶಿಷ್ಟಾಚಾರದ ಪ್ರಕಾರ, ಪೈಲಟ್ ತನ್ನ ಮೂಲ ಸ್ಥಳಕ್ಕೆ ಮರಳಲು ನಿರ್ಧರಿಸಿದರು. ಶಂಕಿತ ತಾಂತ್ರಿಕ ದೋಷದ ವಿವರಗಳನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಲಾಗಿಲ್ಲ. ವಿಮಾನವು ಹಾಂಗ್ ಕಾಂಗ್ನಲ್ಲಿ ಸುರಕ್ಷಿತವಾಗಿ ಇಳಿದಿದೆ.
ಟೇಕ್ ಆಫ್ ಆದ 90 ನಿಮಿಷಗಳಲ್ಲಿ ಹಾಂಗ್ ಕಾಂಗ್ ವಿಮಾನ ನಿಲ್ದಾಣಕ್ಕೆ ಮರಳಿದೆ. ತಾಂತ್ರಿಕ ಸಮಸ್ಯೆಯ ಸ್ವರೂಪ ಅಥವಾ ವಿಮಾನದ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ಏರ್ ಇಂಡಿಯಾ ಇನ್ನೂ ಯಾವುದೇ ಹೇಳಿಕೆಯನ್ನು ನೀಡಿಲ್ಲ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…