ದೇಶ- ವಿದೇಶ

10 ಲಕ್ಷ ಉದ್ಯೋಗಾವಕಾಶ ಕಲ್ಪಿಸಿದ ತೇಜಸ್ವಿ ಯಾದವ್‌

ಪಟನಾ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜ್ಯದ ಯುವ ಜನತೆಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಘೋಷಿಸಿದ್ದಕ್ಕೆ ಬೆಂಬಲ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್ ಇಂದು (ಸೋಮವಾರ) ಉದ್ಯೋಗಾವಕಾಶಗಳನ್ನು ದುಪ್ಪಟ್ಟು ಮಾಡುವುದಾಗಿ ಘೋಷಿಸಿದ್ದಾರೆ. ಪಟನಾದ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ರಾಷ್ಟ್ರೀಯ ಜನತಾ ದಳ ಮತ್ತು ಜನತಾ ದಳ (ಯುನೈಟೆಡ್) ಸಮ್ಮಿಶ್ರ ಸರ್ಕಾರವು ಕನಿಷ್ಠ 10 ಲಕ್ಷ ಉದ್ಯೋಗ ಸೃಷ್ಠಿಯೊಂದಿಗೆ ವಿವಿಧ ವಲಯಗಳಲ್ಲಿ ಹೆಚ್ಚುವರಿ 10 ಲಕ್ಷ ಉದ್ಯೋಗಾವಕಾಶ ನೀಡಲಾಗುವುದು ಎಂದಿದ್ದಾರೆ. ರಾಜ್ಯದ ಮಕ್ಕಳಿಗಾಗಿ ನಾವು ಎಷ್ಟು ಸಾಧ್ಯವೋ ಅಷ್ಟು ಉದ್ಯೋಗ ಮತ್ತು ಉದ್ಯೋಗಾವಕಾಶಗಳನ್ನು ರಾಜ್ಯದ ಹೊರಗೆ ಮತ್ತು ಒಳಗೆ ಸೃಷ್ಟಿಸುತ್ತೇವೆ. ನಾವು ಇದರಲ್ಲಿ ಯಶಸ್ವಿಯಾದರೆ ಇದನ್ನು ನಾವು 20 ಲಕ್ಷಕ್ಕೆ ಏರಿಸಲಿದ್ದೇವೆ. ಇದನ್ನು ಈಡೇರಿಸಲು ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನಿಸುತ್ತೇವೆ ಎಂದು ನಿತೀಶ್ ಹೇಳಿದ್ದಾರೆ.

andolana

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago