ದೇಶ- ವಿದೇಶ

ತೆಲಂಗಾಣ : ಸಂಪುಟಕ್ಕೆ ಮೊಹಮ್ಮದ ಅಜರುದ್ದೀನ್‌ ಸೇರ್ಪಡೆ

ಹೈದರಾಬಾದ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ಸಚಿವರು ಭಾಗವಹಿಸಿದ್ದರು.

ಇದನ್ನೂ ಓದಿ:-ಮೈಸೂರು | ಮನೆಯಲ್ಲಿ ಕಳ್ಳತನ ; ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಕಳ್ಳರ ಪಾಲು

ಬಿಆರ್‌ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಜೂನ್‌ನಲ್ಲಿ ಹೃದಯಾಘಾತದಿಂದ ನಿಧನರಾದ ನಂತರ ಈ ಕ್ಷೇತ್ರ ತೆರವಾಗಿತ್ತು. ಅಜರುದ್ದೀನ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ತೆಲಂಗಾಣ ಸರ್ಕಾರ ಆಗಸ್ಟ್ ಕೊನೆಯ ವಾರದಲ್ಲಿ ನಾಮನಿರ್ದೇಶನ ಮಾಡಿತ್ತು.

ಹೈದರಾಬಾದ್‌ನವರಾದ ಅಜರುದ್ದೀನ್ ೧೯೯೨, ೧೯೯೬ ಮತ್ತು ೧೯೯೯ರ ಏಕದಿನ ವಿಶ್ವಕಪ್‌ಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

2 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

2 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

3 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

3 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago