ಹೈದರಾಬಾದ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ಸಚಿವರು ಭಾಗವಹಿಸಿದ್ದರು.
ಇದನ್ನೂ ಓದಿ:-ಮೈಸೂರು | ಮನೆಯಲ್ಲಿ ಕಳ್ಳತನ ; ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಕಳ್ಳರ ಪಾಲು
ಬಿಆರ್ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಜೂನ್ನಲ್ಲಿ ಹೃದಯಾಘಾತದಿಂದ ನಿಧನರಾದ ನಂತರ ಈ ಕ್ಷೇತ್ರ ತೆರವಾಗಿತ್ತು. ಅಜರುದ್ದೀನ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ತೆಲಂಗಾಣ ಸರ್ಕಾರ ಆಗಸ್ಟ್ ಕೊನೆಯ ವಾರದಲ್ಲಿ ನಾಮನಿರ್ದೇಶನ ಮಾಡಿತ್ತು.
ಹೈದರಾಬಾದ್ನವರಾದ ಅಜರುದ್ದೀನ್ ೧೯೯೨, ೧೯೯೬ ಮತ್ತು ೧೯೯೯ರ ಏಕದಿನ ವಿಶ್ವಕಪ್ಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…