accident (1)
ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದಾರೆ.
ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಿರ್ಜಾಗೂಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬಸ್ ಮೇಲೆ ಜಲ್ಲಿಕಲ್ಲಿ ತುಂಬಿದ್ದ ಟಿಪ್ಪರ್ ಮಗುಚಿಬಿದ್ದು ಅಪಘಾತ ಸಂಭವಿಸಿದೆ.
ಇದನ್ನು ಓದಿ: ಟಿಪ್ಪರ್-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು
ತೆಲಂಗಾಣದ ಸರ್ಕಾರಿ ಬಸ್ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 20 ಜನ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಗಾಯಗೊಂಡ ಹಲವಾರು ಜನರು ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…
ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…