ದೇಶ- ವಿದೇಶ

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ನಾಗರಿಕ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್‌ ನಡೆಸಿ ಪರಾರಿಯಾಗಿದ್ದಾರೆ.

ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ ಹಾಗೂ ಪೊಲೀಸರಿಂದ ಹುಡುಕಾಟ ಶುರುವಾಗಿದೆ.

ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ 28 ಜನರನ್ನು ಬಲಿ ಪಡೆದ ಬೆನ್ನಲ್ಲೇ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ನೆಲಸಮ ಮಾಡಲಾಗುತ್ತಿದ್ದು, ಈಗಾಗಲೇ 7 ಉಗ್ರರ ಮನೆಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಈ ಬೆನ್ನಲ್ಲೇ ಈಗ ಮತ್ತೋರ್ವ ಉಗ್ರನ ಮನೆಯನ್ನು ಬಾಂಬ್‌ ಸ್ಫೋಟಿಸಿ ಧ್ವಂಸ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಸೇನಾಧಿಕಾರಿಗಳು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

20 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

30 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

36 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago