ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಫರೀದಾಬಾದ್ನಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಸ್ಫೋಟಕ ವಸ್ತುಗಳು, ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಬಳಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು ಗೊತ್ತಾಗಿದೆ.
ಫರೀದಾಬಾದ್ನಲ್ಲಿ ನಡೆದ ದಾಳಿ ತಡೆ ಕಾರ್ಯಾಚರಣೆಯಲ್ಲಿ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು ಸುಮಾರು 2,900 ಕಿಲೋಗ್ರಾಂ ಸ್ಫೋಟಕ ಸಾಮಗ್ರಿ ಮತ್ತು ಆಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ತನಿಖೆಯಿಂದ ಈ ವಸ್ತುಗಳು ರಾಷ್ಟ್ರದ ಹೃದಯ ಭಾಗದಲ್ಲೇ ಬೃಹತ್ ದಾಳಿ ನಡೆಸುವ ಉದ್ದೇಶದ ಭಾಗವಾಗಿದ್ದವು ಎಂಬುದು ಸ್ಪಷ್ಟವಾಗಿದೆ.
ಈ ಸಂಚು ಒಬ್ಬ ವೈದ್ಯರ ನಿವಾಸದಿಂದ ನೇರವಾಗಿ ಸಂಪರ್ಕ ಹೊಂದಿತ್ತು. ಶಿಕ್ಷಣ ಪಡೆದ ವ್ಯಕ್ತಿಗಳು ಉಗ್ರ ಚಟುವಟಿಕೆಯಲ್ಲಿ ತೊಡಗಿರುವುದು ತನಿಖಾ ಸಂಸ್ಥೆಗಳಿಗೆ ಹೊಸ ಸವಾಲು. ಅಧಿಕಾರಿಗಳ ಪ್ರಕಾರ, ಇದು ಹೊಸ ಮಾದರಿಯ ಉಗ್ರ ಚಟುವಟಿಕೆ ವೈಟ್ ಕಾಲರ್ ಜಿಹಾದ್ ಆಗಿದೆ.
ಹಾಗಾಗಿ ಫರೀದಾಬಾದ್ ಕೇವಲ ಕಾಕತಾಳೀಯ ಘಟನೆಯಲ್ಲ. ಇದು ಪೂರ್ವನಿಯೋಜಿತ ಭಯೋತ್ಪಾದಕ ಕೃತ್ಯ. ವೈದ್ಯರ ನಿವಾಸದಿಂದ 2,900 ಕಿಲೋ ಗ್ರಾಂನಷ್ಟು ಸ್ಫೋಟಕ, ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…