ಉತ್ತರಾಖಂಡ: ಇಲ್ಲಿನ ರಿಷಿಕೇಶದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ದೇಶದಲ್ಲಿ ದೃಢವಿದೆ ಹೀಗಾಗಿ ಭಯೋತ್ಪಾದಕರನ್ನು ಮನೆಗಳಿಗೆ ನುಗ್ಗಿ ಕೊಲ್ಲಲಾಗುತ್ತಿದೆ ಎಂದು ಹೇಳಿದರು.
ದೇಶದ ತ್ರಿವರ್ಣ ಧ್ವಜ ಯುದ್ಧ ವಲಯದಲ್ಲೂ ಭದ್ರತೆಯ ಭರವಸೆಯಾಗುತ್ತಿದೆ. 7 ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಲಾಗಿದೆ. ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲಾಗಿದೆ, ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಿಕ್ಕಿದೆ. ಜತೆಗೆ ಸಾಮಾನ್ಯ ವರ್ಗಕ್ಕೆ ಸೇರಿದ ಬಡವರಿಗೂ ಶೇ.100ರಷ್ಟು ಮೀಸಲಾತಿ ಸಿಕ್ಕಿದೆ ಎಂದು ನರೇಂದ್ರ ಮೋದಿ ತಮ್ಮ ಸರ್ಕಾರ ಮಾಡಿದ ಕೆಲಸಗಳನ್ನು ಮೆಲುಕು ಹಾಕಿದರು.
ಕಳೆದ 10 ವರ್ಷಗಳಲ್ಲಿ ದೇಶವನ್ನು ಮೊದಲಿಗಿಂತಲೂ ಹಲವು ಪಟ್ಟು ಬಲಿಷ್ಠ ಮಾಡಿದ ಸರ್ಕಾರ ಇಂದು ದೇಶದಲ್ಲಿದೆ. ದೇಶದಲ್ಲಿ ದುರ್ಬಲ ಸರ್ಕಾರ ಇದ್ದಾಗೆಲ್ಲಾ ಶತ್ರುಗಳು ಲಾಭ ಮಾಡಿಕೊಂಡಿದ್ದಾರೆ ಮತ್ತು ಭಯೋತ್ಪಾದನೆಯನ್ನು ಹಬ್ಬಿಸಿದ್ದಾರೆ. ಈಗ ಮೋದಿ ಸರ್ಕಾರ ಬಲಿಷ್ಠವಾಗಿದೆ, ಆದ್ದರಿಂದ ಅವರ ಮನೆಗಳಿಗೆ ನುಗ್ಗಿ ಅವರನ್ನು ಕೊಲ್ಲಲಾಗುತ್ತಿದೆ ಎಂದು ಮೋದಿ ಹೇಳಿಕೆ ನೀಡಿದರು.
ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…