Thalapathy Vijay is the Chief Ministerial Candidate for TVK Party
ಚೆನ್ನೈ : ಮುಂಬರುವ 2026ರಲ್ಲಿ ತಮಿಳುನಾಡು ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರೇ ಎಂದು ಶುಕ್ರವಾರ ಅಧಿಕೃತವಾಗಿ ಘೊಷಿಸಲಾಗಿದೆ.
ಈ ವಿಶೇಷ ನಿರ್ಣಯವನ್ನು ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಬಳಿಕ ಮಾತನಾಡಿದ ದಳಪತಿ ವಿಜಯ್, ಬಿಜೆಪಿ ಜೊತೆಗಿನ ಮೈತ್ರಿ ವದಂತಿಯನ್ನು ತಳ್ಳಿಹಾಕಿದ್ದಾರೆ. ಸೈದ್ಧಾಂತಿಕ ಶತ್ರು ಮತ್ತು ಪ್ರತ್ಯೇಕತಾವಾದಿಗಳೊಂದಿಗೆ ನೇರ ಅಥವಾ ಪರೋಕ್ಷ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮ ಸೈದ್ದಾಂತಿಕ ವಿರೋಧಿಯಾದ ಬಿಜೆಪಿ ಬೇರೆಲ್ಲಾದರೂ ವಿಷ ಬೀಜ ಬಿತ್ತಬಹುದು ಹೊರತು, ತಮಿಳುನಾಡಿನಲ್ಲಲ್ಲ. ನೀವು ಅಣ್ಣಾ ಮತ್ತು ಪೆರಿಯಾರ್ ಅವರನ್ನು ವಿರೋಧಿಸಿ ತಮಿಳುನಾಡಿನಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ದಳಪತಿ ವಿಜಯ್ ಟಿವಿಕೆ ಪಕ್ಷವು ಡಿಎಂಕೆ ಹಾಗೂ ಬಿಜೆಪಿ ಎರಡು ಪಕ್ಷವನ್ನು ವಿರೋಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…