ಜಮ್ಮು-ಕಾಶ್ಮೀರ: ಭಾರತ-ಪಾಕ್ ನಡುವಿನ ಕದನ ವಿರಾಮ ಒಪ್ಪಂದವನ್ನು ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಎರಡ್ಮೂರು ದಿನಗಳ ಹಿಂದೆಯೇ ಈ ಕದನ ವಿರಾಮ ಬಂದಿದ್ದರೆ, ಬಹುಶಃ ನಾವು ನೋಡಿದ ರಕ್ತಪಾತ ನಡೆಯುತ್ತಿರಲಿಲ್ಲ. ಕೆಲವರ ಅಮೂಲ್ಯ ಜೀವ ಸುರಕ್ಷಿತವಾಗಿರುತ್ತಿತ್ತು ಎಂದರು.
ಭಾರತ-ಪಾಕ್ ಉದ್ವಿಗ್ನತೆ ನಡುವೆ ಹಾನಿಗೊಳಗಾದವರಿಗೆ ಪರಿಹಾರ ನೀಡುವುದು ನಮ್ಮ ಕರ್ತವ್ಯವಾಗಿದೆ. ಅಮೂಲ್ಯ ಜೀವಗಳ ನಷ್ಟಕ್ಕೆ ಪರಿಹಾರ ಘೋಷಣೆ ಮಾಡಿದ್ದೇವೆ. ಈಗ ಗಾಯಗೊಂಡವರಿಗೆ ಪರಿಹಾರ ನೀಡಬೇಕಿದೆ ಎಂದರು.
ಭಾರತ ಹಾಗೂ ಪಾಕಿಸ್ತಾನದ ನಡುವಿನ ಶಾಶ್ವತ ಸ್ನೇಹಕ್ಕಾಗಿ ತಮ್ಮ ಪಕ್ಷವೂ ಯಾವಾಗಲೂ ಪ್ರತಿಪಾದಿಸುತ್ತದೆ. ಆದರೆ. ನಂಬಿಕೆಯ ಕೊರತೆಯನ್ನು ನಿವಾರಿಸುವ ಪ್ರಾಥಮಿಕ ಜವಾಬ್ದಾರಿಯು ಪಾಕಿಸ್ತಾನದ ಮೇಲಿದೆ ಎಂದು ಹೇಳಿದರು.
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…