ಜಮ್ಮು-ಕಾಶ್ಮೀರ: ಭಾರತ-ಪಾಕ್ ನಡುವಿನ ಕದನ ವಿರಾಮ ಒಪ್ಪಂದವನ್ನು ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಎರಡ್ಮೂರು ದಿನಗಳ ಹಿಂದೆಯೇ ಈ ಕದನ ವಿರಾಮ ಬಂದಿದ್ದರೆ, ಬಹುಶಃ ನಾವು ನೋಡಿದ ರಕ್ತಪಾತ ನಡೆಯುತ್ತಿರಲಿಲ್ಲ. ಕೆಲವರ ಅಮೂಲ್ಯ ಜೀವ ಸುರಕ್ಷಿತವಾಗಿರುತ್ತಿತ್ತು ಎಂದರು.
ಭಾರತ-ಪಾಕ್ ಉದ್ವಿಗ್ನತೆ ನಡುವೆ ಹಾನಿಗೊಳಗಾದವರಿಗೆ ಪರಿಹಾರ ನೀಡುವುದು ನಮ್ಮ ಕರ್ತವ್ಯವಾಗಿದೆ. ಅಮೂಲ್ಯ ಜೀವಗಳ ನಷ್ಟಕ್ಕೆ ಪರಿಹಾರ ಘೋಷಣೆ ಮಾಡಿದ್ದೇವೆ. ಈಗ ಗಾಯಗೊಂಡವರಿಗೆ ಪರಿಹಾರ ನೀಡಬೇಕಿದೆ ಎಂದರು.
ಭಾರತ ಹಾಗೂ ಪಾಕಿಸ್ತಾನದ ನಡುವಿನ ಶಾಶ್ವತ ಸ್ನೇಹಕ್ಕಾಗಿ ತಮ್ಮ ಪಕ್ಷವೂ ಯಾವಾಗಲೂ ಪ್ರತಿಪಾದಿಸುತ್ತದೆ. ಆದರೆ. ನಂಬಿಕೆಯ ಕೊರತೆಯನ್ನು ನಿವಾರಿಸುವ ಪ್ರಾಥಮಿಕ ಜವಾಬ್ದಾರಿಯು ಪಾಕಿಸ್ತಾನದ ಮೇಲಿದೆ ಎಂದು ಹೇಳಿದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…