ದೇಶ- ವಿದೇಶ

ಅಮೇರಿಕಾ ಮಧ್ಯಸ್ಥಿಕೆಯಿಂದ ಕದನ ವಿರಾಮ ಜಾರಿಯಾಗಿಲ್ಲ: ವಿದೇಶಾಂಗ ಸಚಿವ ಜೈಶಂಕರ್‌ ಸ್ಪಷ್ಟನೆ

ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ.

ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ವಿದೇಶಾಂಗ ಸಚಿವ ಜೈಶಂಕರ್‌ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ:- ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ

ಈ ಕುರಿತು ಮಾತನಾಡಿದ ಜೈಶಂಕರ್‌ ಅವರು, ಎರಡು ದೇಶಗಳ ಡಿಜಿಎಂಒಗಳಿಂದ ಕದನ ವಿರಾಮ ಜಾರಿಯಾಗಿದೆ. ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ಇಲ್ಲ. ಜಮ್ಮು-ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇಯವರು ಬೇಡ. ಡಿಜಿಎಂಒಗಳಿಂದ ಕದನ ವಿರಾಮ ಘೋಷಣೆಯಾಗಿದೆ ಎಂದು ಮತ್ತೊಮ್ಮೆ ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

53 mins ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

2 hours ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

2 hours ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

3 hours ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

3 hours ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

3 hours ago