Jaishankar
ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.
ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ವಿದೇಶಾಂಗ ಸಚಿವ ಜೈಶಂಕರ್ ತಿರುಗೇಟು ಕೊಟ್ಟಿದ್ದಾರೆ.
ಇದನ್ನೂ ಓದಿ:- ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ
ಈ ಕುರಿತು ಮಾತನಾಡಿದ ಜೈಶಂಕರ್ ಅವರು, ಎರಡು ದೇಶಗಳ ಡಿಜಿಎಂಒಗಳಿಂದ ಕದನ ವಿರಾಮ ಜಾರಿಯಾಗಿದೆ. ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ಇಲ್ಲ. ಜಮ್ಮು-ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇಯವರು ಬೇಡ. ಡಿಜಿಎಂಒಗಳಿಂದ ಕದನ ವಿರಾಮ ಘೋಷಣೆಯಾಗಿದೆ ಎಂದು ಮತ್ತೊಮ್ಮೆ ಹೇಳಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…