Jaishankar
ನವದೆಹಲಿ: ಅಮೇರಿಕಾ ಮಧ್ಯಸ್ಥಿಕೆಯಿಂದ ಭಾರತ-ಪಾಕ್ ಮಧ್ಯೆ ಕದನ ವಿರಾಮ ಜಾರಿಯಾಗಿಲ್ಲ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.
ಈ ಮೂಲಕ ಅಮೇರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿಕೊಂಡಿದ್ದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ವಿದೇಶಾಂಗ ಸಚಿವ ಜೈಶಂಕರ್ ತಿರುಗೇಟು ಕೊಟ್ಟಿದ್ದಾರೆ.
ಇದನ್ನೂ ಓದಿ:- ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ
ಈ ಕುರಿತು ಮಾತನಾಡಿದ ಜೈಶಂಕರ್ ಅವರು, ಎರಡು ದೇಶಗಳ ಡಿಜಿಎಂಒಗಳಿಂದ ಕದನ ವಿರಾಮ ಜಾರಿಯಾಗಿದೆ. ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ಇಲ್ಲ. ಜಮ್ಮು-ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇಯವರು ಬೇಡ. ಡಿಜಿಎಂಒಗಳಿಂದ ಕದನ ವಿರಾಮ ಘೋಷಣೆಯಾಗಿದೆ ಎಂದು ಮತ್ತೊಮ್ಮೆ ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…