ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್ಫ್ರೆಂಡ್ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ.
ಗ್ರೀಷ್ಮಾ ಎಂಬ ಮಹಿಳೆ ತನ್ನ ಗೆಳೆಯ ಶರೋನ್ ರಾಜ್ಗೆ ಪ್ಯಾರಾಕ್ವಾಟ್ ಎಂಬ ಕಳೆನಾಶಕ ನೀಡಿ ಕೊಲೆ ಮಾಡಿದ್ದಳು.
ತಮಿಳುನಾಡಿನ ಸೇನಾ ಸಿಬ್ಬಂದಿಯೊಂದಿಗೆ ಗ್ರೀಷ್ಮಾಳ ವಿವಾಹ ನಿಶ್ಚಯವಾಗಿತ್ತು. ಆದರೆ ಆಕೆಯ ಬಾಯ್ಫ್ರೆಂಡ್ ಶರೋನ್ ರಾಜ್ ಮದುವೆಗೆ ಅಡ್ಡಿ ಪಡಿಸುವುದಾಗಿ ಹೇಳುತ್ತಿದ್ದ. ಈ ಹಿನ್ನೆಲೆಯಲ್ಲಿ ಪಾನೀಯದಲ್ಲಿ ವಿಷ ಬೆರೆಸಿ ಪ್ರಿಯಕರ ಶರೋನ್ ರಾಜ್ ಕೊಲೆ ಮಾಡಿದ್ದಳು. ವಿಷ ಕುಡಿದ 11 ದಿನಗಳ ನಂತರ ಬಹು ಅಂಗಾಂಗಗಳ ವೈಫಲ್ಯದಿಂದ ಆತ ಸಾವನ್ನಪ್ಪಿದ್ದನು.
ಘಟನೆ ನಡೆದು ಎರಡು ವರ್ಷಗಳ ನಂತರ ಗ್ರೀಷ್ಮಾ ಮತ್ತು ಆಕೆಯ ಚಿಕ್ಕಪ್ಪ ದೋಷಿಗಳೆಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ಕೇರಳದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ ಅತ್ಯಂತ ಕಿರಿಯ ಮಹಿಳೆ ಇವಳಾಗಿದ್ದಾಳೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…