ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್ಫ್ರೆಂಡ್ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ.
ಗ್ರೀಷ್ಮಾ ಎಂಬ ಮಹಿಳೆ ತನ್ನ ಗೆಳೆಯ ಶರೋನ್ ರಾಜ್ಗೆ ಪ್ಯಾರಾಕ್ವಾಟ್ ಎಂಬ ಕಳೆನಾಶಕ ನೀಡಿ ಕೊಲೆ ಮಾಡಿದ್ದಳು.
ತಮಿಳುನಾಡಿನ ಸೇನಾ ಸಿಬ್ಬಂದಿಯೊಂದಿಗೆ ಗ್ರೀಷ್ಮಾಳ ವಿವಾಹ ನಿಶ್ಚಯವಾಗಿತ್ತು. ಆದರೆ ಆಕೆಯ ಬಾಯ್ಫ್ರೆಂಡ್ ಶರೋನ್ ರಾಜ್ ಮದುವೆಗೆ ಅಡ್ಡಿ ಪಡಿಸುವುದಾಗಿ ಹೇಳುತ್ತಿದ್ದ. ಈ ಹಿನ್ನೆಲೆಯಲ್ಲಿ ಪಾನೀಯದಲ್ಲಿ ವಿಷ ಬೆರೆಸಿ ಪ್ರಿಯಕರ ಶರೋನ್ ರಾಜ್ ಕೊಲೆ ಮಾಡಿದ್ದಳು. ವಿಷ ಕುಡಿದ 11 ದಿನಗಳ ನಂತರ ಬಹು ಅಂಗಾಂಗಗಳ ವೈಫಲ್ಯದಿಂದ ಆತ ಸಾವನ್ನಪ್ಪಿದ್ದನು.
ಘಟನೆ ನಡೆದು ಎರಡು ವರ್ಷಗಳ ನಂತರ ಗ್ರೀಷ್ಮಾ ಮತ್ತು ಆಕೆಯ ಚಿಕ್ಕಪ್ಪ ದೋಷಿಗಳೆಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ಕೇರಳದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ ಅತ್ಯಂತ ಕಿರಿಯ ಮಹಿಳೆ ಇವಳಾಗಿದ್ದಾಳೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…