ತಿರುವನಂತಪುರ: 23 ವರ್ಷದ ಮಹಿಳೆ ತನ್ನ ಬಾಯ್ಫ್ರೆಂಡ್ಗೆ ಪಾನೀಯದಲ್ಲಿ ವಿಷ ಬೆರೆಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ.
ಗ್ರೀಷ್ಮಾ ಎಂಬ ಮಹಿಳೆ ತನ್ನ ಗೆಳೆಯ ಶರೋನ್ ರಾಜ್ಗೆ ಪ್ಯಾರಾಕ್ವಾಟ್ ಎಂಬ ಕಳೆನಾಶಕ ನೀಡಿ ಕೊಲೆ ಮಾಡಿದ್ದಳು.
ತಮಿಳುನಾಡಿನ ಸೇನಾ ಸಿಬ್ಬಂದಿಯೊಂದಿಗೆ ಗ್ರೀಷ್ಮಾಳ ವಿವಾಹ ನಿಶ್ಚಯವಾಗಿತ್ತು. ಆದರೆ ಆಕೆಯ ಬಾಯ್ಫ್ರೆಂಡ್ ಶರೋನ್ ರಾಜ್ ಮದುವೆಗೆ ಅಡ್ಡಿ ಪಡಿಸುವುದಾಗಿ ಹೇಳುತ್ತಿದ್ದ. ಈ ಹಿನ್ನೆಲೆಯಲ್ಲಿ ಪಾನೀಯದಲ್ಲಿ ವಿಷ ಬೆರೆಸಿ ಪ್ರಿಯಕರ ಶರೋನ್ ರಾಜ್ ಕೊಲೆ ಮಾಡಿದ್ದಳು. ವಿಷ ಕುಡಿದ 11 ದಿನಗಳ ನಂತರ ಬಹು ಅಂಗಾಂಗಗಳ ವೈಫಲ್ಯದಿಂದ ಆತ ಸಾವನ್ನಪ್ಪಿದ್ದನು.
ಘಟನೆ ನಡೆದು ಎರಡು ವರ್ಷಗಳ ನಂತರ ಗ್ರೀಷ್ಮಾ ಮತ್ತು ಆಕೆಯ ಚಿಕ್ಕಪ್ಪ ದೋಷಿಗಳೆಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ಕೇರಳದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ ಅತ್ಯಂತ ಕಿರಿಯ ಮಹಿಳೆ ಇವಳಾಗಿದ್ದಾಳೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…