ನವದೆಹಲಿ: ಹಳೆಯ ತೆರಿಗೆ ಪದ್ಧತಿಯನ್ನು ರದ್ದುಪಡಿಸುವ ಪ್ರಸ್ತಾಪವು ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಜೆಟ್ನಲ್ಲಿ ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸಲು ಆದಾಯ ತೆರಿಗೆ ಕಡತಕ್ಕೆ ಕ್ರಮ ಕೈಗೊಂಡಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇಂತಹ ಟೀಕೆಗಳಿಗೆ ಅರ್ಥವೂ ಇಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, 2025-26ನೇ ಸಾಲಿನ ಬಜೆಟ್ನಲ್ಲಿ ಬಂಡವಾಳ ವೆಚ್ಚಕ್ಕೆ 11.21 ಲಕ್ಷ ಕೋಟಿ ನಿಗದಿಪಡಿಸಲಾಗಿದೆ. ಇದು ಒಟ್ಟು ಆಂತರಿಕ ಉತ್ಪನ್ನದ ಶೇಕಡಾ.4.3ರಷ್ಟಿದೆ. ಬಜೆಟ್ನಲ್ಲಿ ಬಂಡವಾಳ ವೆಚ್ಚವನ್ನು ಕಡಿತಗೊಳಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…
ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…