ದೇಶ- ವಿದೇಶ

ಹಳೆ ತೆರಿಗೆ ಪದ್ದತಿ ರದ್ದುಪಡಿಸಲ್ಲ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ಹಳೆಯ ತೆರಿಗೆ ಪದ್ಧತಿಯನ್ನು ರದ್ದುಪಡಿಸುವ ಪ್ರಸ್ತಾಪವು ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌ ಅವರು, ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸಲು ಆದಾಯ ತೆರಿಗೆ ಕಡತಕ್ಕೆ ಕ್ರಮ ಕೈಗೊಂಡಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇಂತಹ ಟೀಕೆಗಳಿಗೆ ಅರ್ಥವೂ ಇಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, 2025-26ನೇ ಸಾಲಿನ ಬಜೆಟ್‌ನಲ್ಲಿ ಬಂಡವಾಳ ವೆಚ್ಚಕ್ಕೆ 11.21 ಲಕ್ಷ ಕೋಟಿ ನಿಗದಿಪಡಿಸಲಾಗಿದೆ. ಇದು ಒಟ್ಟು ಆಂತರಿಕ ಉತ್ಪನ್ನದ ಶೇಕಡಾ.4.3ರಷ್ಟಿದೆ. ಬಜೆಟ್‌ನಲ್ಲಿ ಬಂಡವಾಳ ವೆಚ್ಚವನ್ನು ಕಡಿತಗೊಳಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

21 seconds ago

9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…

4 mins ago

ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು ಬಾಲಗಂಗಾಧರನಾಥರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…

11 mins ago

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

3 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago