ನವದೆಹಲಿ: ಲೋಕಸಭಾ ಸಂಸತ್ನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶಿವನ ಚಿತ್ರ ಪ್ರದರ್ಶಿಸಿದ್ದಕ್ಕೆ ಸ್ಪೀಕರ್ ಓಂ ಬಿರ್ಲಾ ಆಕ್ಷೇಪಿಸಿದ್ದಾರೆ.
ಸೋಮವಾರ(ಜು.1) ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ರಾಹುಲ್ ಗಾಂಧಿ, ಶಿವನ ಚಿತ್ರ ಪ್ರದರ್ಶಿಸಿ, ಹಿಂದು ಧರ್ಮ ದ್ವೇಷ ಮತ್ತು ಭೀತಿ ಹರಡುಲು ಸಾಧ್ಯವಿಲ್ಲ, ಆದರೆ ಬಿಜೆಪಿಗರು ಅದನ್ನೇ ಮಾಡುತ್ತಿದ್ದಾರೆ ಎಂದು ಹೇಳಿದರು.
ಎಲ್ಲಾ ಧರ್ಮಗಳೂ ಧೈರ್ಯದ ಬಗ್ಗೆ ಹೇಳುತ್ತವೆ. ಇಸ್ಲಾಂ ಮತ್ತು ಸಿಖ್ ಧರ್ಮ ಕೂಡ ನಾವು ನಿರ್ಭೀತಿಯಿಂದಿರಬೇಕು ಎಂದು ಹೇಳಿವೆ. ಮಹಾನ್ ವ್ಯಕ್ತಿಗಳೆಲ್ಲಾ ಅಹಿಂದೆ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮನ್ನು ತಾವು ಹಿಂದುಗಳೆಂದು ಕರೆದುಕೊಳ್ಳುವವರು ಹಿಂಸೆ , ದ್ವೇಷ ಮತ್ತು ಸುಳ್ಳಿನ ಬಗ್ಗೆ ಮಾತನಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದರು.
ಈ ವೇಳೆ ಭಾಷಣ ಮಧ್ಯ ಶಿವನ ಚಿತ್ರ ಪ್ರದರ್ಶಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್, ಭಿತ್ತಿಪತ್ರಗಳ ಪ್ರದರ್ಶನಕ್ಕೆ ನಿಯಮ ಅನುಮತಿಸುವುದಿಲ್ಲ ಎಂದಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…