ಮಹಾರಾಷ್ಟ್ರ: ಕಳೆದ ಡಿಸೆಂಬರ್ನಲ್ಲಿ ಮಹಾರಾಷ್ಟ್ರದ ಸಿಂಧುದುರ್ಗದ ಕೋಟೆ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆಯು ಮುರಿದು ಬಿದ್ದಿದೆ.
ಮಲ್ವಾನ್ ರಾಜ್ ಕೋಟ್ನಲ್ಲಿರುವ 35 ಅಡಿ ಉದ್ದದ ಪ್ರತಿಮೆಯೂ ಸೋಮವಾರ ಮದ್ಯಾಹ್ನ ಒಂದು ಗಂಟೆ ವೇಳೆಗೆ ಮುರಿದು ಬಿದ್ದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮುರಿದುಬಿದ್ದಿರುವ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ತೀವ್ರ ಅಕ್ರೋಶ ಹೊರಹಾಕಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, “ಬಿಜೆಪಿಯ ಭ್ರಷ್ಟ ಆಡಳಿತವು ಛತ್ರಪತಿ ಶಿವಾಜಿ ಮಹಾರಾಜರಿಗೆ ಮತ್ತು ಮಹಾರಾಷ್ಟ್ರಕ್ಕೆ ಅವಮಾನ ಮಾಡಿದೆ.
2023 ರ ಡಿಸೆಂಬರ್ 4 ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಇಂದು ಮಧ್ಯಾಹ್ನ ಕುಸಿದಿದೆ. ಕಳಪೆ ನಿರ್ಮಾಣದಿಂದ ಪ್ರತಿಮೆ ಕುಸಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…