ನವದೆಹಲಿ: ಹೊಸದಾಗಿ ಸಂಸತ್ಗೆ ಆಯ್ಕೆಯಾಗಿರುವ ಬಾಲಿವುಡ್ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಕಾನ್ಸ್ಟೆಬಲ್ ಅನ್ನು ಶುಕ್ರವಾರ(ಜೂ.೭) ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕಾನ್ಸ್ಟೆಬಲ್ ಕುಲ್ವಿಂದರ್ ಕೌರ್ ವಿರುದ್ಧ ದೂರು ದಾಖಲಾಗಿದ್ದು, ಗುರುವಾರ ರಣಾವತ್ ಗೆ ಕಪಾಳಮೋಕ್ಷ ಮಾಡಿದ ನಂತರ ಆಕೆಯನ್ನು ಅಮಾನತು ಗೊಳಿಸಿ ಆದೇಶ ಹೊರಡಿಸಲಾಗಿತ್ತು. ಕಪಾಳಮೋಕ್ಷ ಘಟನೆ ನಡೆದಾಗ ಕಂಗನಾ ದೆಹಲಿಗೆ ವಿಮಾನ ಹತ್ತಲು ಹೋಗುತಿದ್ದರು.
ಘಟನೆ ಬಳಿಕ ಕಾನ್ಸ್ಟೆಬಲ್ ಕುಲ್ವಿಂದರ್ ಅವರು, ನಟಿ ಕಂಗನಾ ರಣಾವತ್ ಅವರು ಪ್ರತಿಭಟನಾ ನಿರತ ರೈತರಿಗೆ ಅಗೌರವ ತೋರಿದ ಆರೋಪದ ಮೇಲೆ ಕಪಾಳಮೊಕ್ಷ ಮಾಡಿದೆ ಎಂದು ಹೇಳಿಕೆ ನೀಡಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…