ತೆಲಂಗಾಣ: ನಟ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಬಿಗ್ ರಿಲೀಫ್ ನೀಡಿದೆ.
ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಇಂದು(ಡಿ.13) ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿ ನಾಂಪಲ್ಲಿ ಹೈಕೋರ್ಟ್ಗೆ ಹಾಜರುಪಡಿಸಿದ್ದರು. ಆ ವೇಳೆ ಅಲ್ಲು ಅರ್ಜುನ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸುವಂತೆ ಆದೇಶ ನೀಡಿತ್ತು.
ನಾಂಪಲ್ಲಿ ಕೋರ್ಟ್ನ ನ್ಯಾಯಾಂಗ ಬಂಧನ ಆದೇಶವನ್ನು ಪ್ರಶ್ನಿಸಿ ಅಲ್ಲು ಅರ್ಜುನ್ ಪರ ವಕೀಲ ಅರ್ನಬ್ ಗೋಸ್ವಾಮಿ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿ ವಾದ-ವಿವಾದಗಳನ್ನು ಆಲಿಸಿದ ಬಳಿಕ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಅಲ್ಲು ಅರ್ಜುನ್ ನ್ಯಾಯಾಂಗ ಬಂಧನದಲ್ಲಿರುವ ಕಾರಣ ಜೈಲು ಸೂಪರಿಂಡೆಂಟ್ಗೆ ಬಾಂಡ್ಗಳನ್ನು ನೀಡಿ ಬಿಡುಗಡೆ ಆಗಬಹುದು ಎಂದು ಆದೇಶವನ್ನು ಹೊರಡಿಸಿದೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…