ಅಹಮದಾಬಾದ್: ಗುಜರಾತ್ ಕಾಂಗ್ರೆಸ್ನಲ್ಲಿ ಎರಡು ಬಣಗಳಿವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಅಹಮದಾಬಾದ್ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಬಣ ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಬಣ ಸಾರ್ವಜನಿಕರಿಂದ ದೂರವಿರುತ್ತದೆ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ನಾಯಕರು ನಿರ್ದೇಶನ ನೀಡುವಲ್ಲಿ ವಿಫಲರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುವುದರಲ್ಲಿ ತಮಗೆ ಯಾವುದೇ ಸಮಸ್ಯೆ ಇಲ್ಲ. ಈ ಸಂಭಾಷಣೆಯಲ್ಲಿ ಸಂಘಟನೆ, ಗುಜರಾತ್ ರಾಜಕೀಯ ಮತ್ತು ಇಲ್ಲಿನ ಸರ್ಕಾರದ ಕಾರ್ಯವೈಖರಿಗೆ ಸಂಬಂಧಿಸಿದ ಹಲವು ವಿಷಯಗಳು ಬೆಳಕಿಗೆ ಬಂದವು ಎಂದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…