ದೇಶ- ವಿದೇಶ

ಇದು ಯುವಶಕ್ತಿ ಬಜೆಟ್‌: ನಿರ್ಮಲಾ ಸೀತಾರಾಮನ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು.

9ನೇ ಬಾರಿಗೆ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ಅವರು, ಮಾಘ ಪೂರ್ಣಿಮೆಯ ದಿನ ಬಜೆಟ್‌ ಮಂಡಿಸುತ್ತಿದ್ದೇನೆ. ರವಿದಾಸ್‌ ಅವರ ಜನ್ಮದಿನಾಚರಣೆ ದಿನ ಬಜೆಟ್‌ ಮಂಡನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಇದು ಜನಸಾಮಾನ್ಯರ ಬಜೆಟ್‌ ಆಗಿದೆ. ಎಲ್ಲಾ ವರ್ಗದವರಿಗೆ ಬಜೆಟ್‌ ತಯಾರಿಸಲಾಗಿದೆ. ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯಗಳನ್ನು ತೆಗೆದುಕೊಂಡಿದೆ. ಎಲ್ಲಾ ಕುಟುಂಬಗಳಿಗೂ ಹೆಚ್ಚಿನ ಹಣ ಸಿಗುವ ಭರವಸೆ. ವಿಕಸಿತ ಭಾರತದತ್ತ ಹೆಜ್ಜೆ ಇಟ್ಟಿದ್ದೇವೆ. ಬಡತನ ನಿರ್ಮೂಲನೆ ಮಾಡಲು ಗುರಿ ಹೊಂದಿದ್ದೇವೆ. 2047ರ ವೇಳೆಗೆ ಭಾರತ ಜಗತ್ತಿನ ನಂಬರ್‌ ಒನ್‌ ಅರ್ಥವ್ಯವಸ್ಥೆಯಾಗಲಿದೆ. ಇದು ಯುವಶಕ್ತಿ ಬಜೆಟ್‌ ಆಗಲಿದೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟ್ರಂಪ್‌ ಭಾಗವಹಿಸಿದ್ದ ಡಿನ್ನರ್‌ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ : ಆಗಿದ್ದೇನು?

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…

13 mins ago

ಆಂದೋಲನ ಹಾಡುಪಾಡು | ಸ್ಟೀಲು ಪ್ಲೇಟುಗಳ ಸಾಲ ಕೊಡುವ ಬ್ಯಾಂಕು

ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್‌ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ…

29 mins ago

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

2 hours ago

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

2 hours ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

2 hours ago