ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು.
9ನೇ ಬಾರಿಗೆ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ಮಾಘ ಪೂರ್ಣಿಮೆಯ ದಿನ ಬಜೆಟ್ ಮಂಡಿಸುತ್ತಿದ್ದೇನೆ. ರವಿದಾಸ್ ಅವರ ಜನ್ಮದಿನಾಚರಣೆ ದಿನ ಬಜೆಟ್ ಮಂಡನೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಇದು ಜನಸಾಮಾನ್ಯರ ಬಜೆಟ್ ಆಗಿದೆ. ಎಲ್ಲಾ ವರ್ಗದವರಿಗೆ ಬಜೆಟ್ ತಯಾರಿಸಲಾಗಿದೆ. ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯಗಳನ್ನು ತೆಗೆದುಕೊಂಡಿದೆ. ಎಲ್ಲಾ ಕುಟುಂಬಗಳಿಗೂ ಹೆಚ್ಚಿನ ಹಣ ಸಿಗುವ ಭರವಸೆ. ವಿಕಸಿತ ಭಾರತದತ್ತ ಹೆಜ್ಜೆ ಇಟ್ಟಿದ್ದೇವೆ. ಬಡತನ ನಿರ್ಮೂಲನೆ ಮಾಡಲು ಗುರಿ ಹೊಂದಿದ್ದೇವೆ. 2047ರ ವೇಳೆಗೆ ಭಾರತ ಜಗತ್ತಿನ ನಂಬರ್ ಒನ್ ಅರ್ಥವ್ಯವಸ್ಥೆಯಾಗಲಿದೆ. ಇದು ಯುವಶಕ್ತಿ ಬಜೆಟ್ ಆಗಲಿದೆ ಎಂದು ಹೇಳಿದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…