ನವದೆಹಲಿ: ತುಮಕೂರು ಜಿಲ್ಲೆಗೆ ರೈಲ್ವೆ 2 ಕೆಳ ಸೇತುವೆ, 1 ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಈ ಮೂರು ಸೇತುವೆಗಳು ಒಟ್ಟು 60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಕಲ್ಲಿಪಾಳ್ಯ ರೋಡ್, ಬೆಂಚಗೆರೆ ಗೇಟ್ ಹಾಗೂ ಬಂಡಿಹಳ್ಳಿ ರೋಡ್ ಗೇಟ್ ನಿರ್ಮಾಣವಾಗಲಿದೆ.
ಈ ಹಿಂದೆ 5 ಮೇಲ್ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ತುಮಕೂರು ನಗರದಲ್ಲಿ 3, ನಗರದ ಹೊರವಲಯದ ಹರಿಯೂರು ಬಳಿ ಒಂದು, ಗುಬ್ಬಿ ತಾಲ್ಲೂಕಿನ ನಿಟ್ಟೂರು ರೈಲ್ವೆ ಸ್ಟೇಷನ್ ಬಳಿ ಒಂದು ಸೇರಿ ಒಟ್ಟು 5 ರೈಲ್ವೆ ಮೇಲ್ಸೇತುವೆಗಳನ್ನು ನಿರ್ಮಿಸಲು 350 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆದೇಶ ನೀಡಿತ್ತು.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…