ದೇಶ- ವಿದೇಶ

ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರು ಎನ್‌ಕೌಂಟರ್‌ಗೆ ಬಲಿ

ಶ್ರೀನಗರ: ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರನ್ನು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ.

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂವರು ಉಗ್ರರು ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾದವರು ಎಂದು ತಿಳಿದುಬಂದಿದೆ.

ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್‌ಪಿಎಫ್‌ ಸೇರಿದಂತೆ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಕಳೆದ ಏಪ್ರಿಲ್.‌22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು. ಈಗ ಮೂವರು ಉಗ್ರರನ್ನು ಸೇನೆ ಹಾಗೂ ಪೊಲೀಸರು ಸದೆಬಡಿದಿದ್ದು, ಈ ಡ್ರೋನ್‌ನಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

11 mins ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

12 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

13 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

14 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

14 hours ago