ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ , ಖಾಸಗಿ ಬಸ್ ಹೊತ್ತಿ ಉರಿದು 14 ಮಂದಿ ಸಜೀವ ದಹನವಾಗಿದ್ದಾರೆ.
ಘಟನೆಯು ಬೆಳಗ್ಗೆ 5.30 ರಿಂದ 6.30ರ ನಡುವೆ ನಡೆದಿದ್ದು, 14 ಮಂದಿ ದಹನ ಜತೆಗೆ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹರಿಕೃಷ್ಣ ಟ್ರಾವೆಲ್ಸ್ ಸೇರಿದ ಖಾಸಗಿ ಬಸ್ ಹಾಗೂ ಜಲ್ಲಿ ಕಲ್ಲು ತುಂಬುವ ಟಿಪ್ಪರ್ ನಡುವೆ ಮಾರ್ಕಪುರಂ ಸಮೀಪದ ರಾಯವರಂ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಪ್ಪರ್ನ ಅತಿ ವೇಗ ಅಥವಾ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿರುವುದು ಅಪಘಾತಕ್ಕೆ ಮುಖ್ಯ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…