ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಷ್ಟ್ರ ರಾಜಧಾನಿಯ ಚುನಾವಣಾ ಕಣದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿವೆ.
ನೀರು, ಕರೆಂಟ್ ಫ್ರೀ ಕೊಟ್ಟಿದ್ದ ಆಪ್ ಇನ್ನೊಂದು ಹೆಜ್ಜೆ ಮುಂದೆ ಹೋದರೆ, ಕಾಂಗ್ರೆಸ್ ಕರ್ನಾಟಕದ ಯೋಜನೆಗಳನ್ನೇ ಚೂರು ಬದಲಿಸಿ ಪ್ರಕಟಿಸಿದೆ.
ಇನ್ನೂ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಾ ಬಂದಿದ್ದ ಬಿಜೆಪಿ ಕೂಡ ಈ ಬಾರಿ ಗ್ಯಾರಂಟಿ ಅಸ್ತ್ರದೊಂದಿಗೆ ಚುನಾವಣಾ ಅಖಾಡಕ್ಕೆ ಇಳಿದಿದೆ.
ಒಟ್ಟಿನಲ್ಲಿ ಈ ಬಾರಿ ದೆಹಲಿ ಚುನಾವಣಾ ಕಣ ಗ್ಯಾರಂಟಿಗಳಿಂದಲೇ ಸದ್ದು ಮಾಡುತ್ತಿದ್ದು, ಇಂದು ಮಧ್ಯಾಹ್ನ 12ರ ವೇಳೆಗೆ ದೆಹಲಿ ಗದ್ದುಗೆ ಹಿಡಿಯುವವರು ಯಾರು ಎಂದು ಗೊತ್ತಾಗಲಿದೆ.
ಇನ್ನು ಎಲ್ಲಾ ಸಮೀಕ್ಷೆಗಳು ಈ ಬಾರಿ ಬಿಜೆಪಿ ದೆಹಲಿ ಗದ್ದುಗೆ ಹಿಡಿಯಲಿದೆ ಎಂದು ಹೇಳಿದ್ದು, ಅರವಿಂದ್ ಕೇಜ್ರಿವಾಲ್ಗೆ ಆತಂಕ ಎದುರಾಗಿದೆ ಎನ್ನಲಾಗುತ್ತಿದೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…