ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಷ್ಟ್ರ ರಾಜಧಾನಿಯ ಚುನಾವಣಾ ಕಣದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿವೆ.
ನೀರು, ಕರೆಂಟ್ ಫ್ರೀ ಕೊಟ್ಟಿದ್ದ ಆಪ್ ಇನ್ನೊಂದು ಹೆಜ್ಜೆ ಮುಂದೆ ಹೋದರೆ, ಕಾಂಗ್ರೆಸ್ ಕರ್ನಾಟಕದ ಯೋಜನೆಗಳನ್ನೇ ಚೂರು ಬದಲಿಸಿ ಪ್ರಕಟಿಸಿದೆ.
ಇನ್ನೂ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಾ ಬಂದಿದ್ದ ಬಿಜೆಪಿ ಕೂಡ ಈ ಬಾರಿ ಗ್ಯಾರಂಟಿ ಅಸ್ತ್ರದೊಂದಿಗೆ ಚುನಾವಣಾ ಅಖಾಡಕ್ಕೆ ಇಳಿದಿದೆ.
ಒಟ್ಟಿನಲ್ಲಿ ಈ ಬಾರಿ ದೆಹಲಿ ಚುನಾವಣಾ ಕಣ ಗ್ಯಾರಂಟಿಗಳಿಂದಲೇ ಸದ್ದು ಮಾಡುತ್ತಿದ್ದು, ಇಂದು ಮಧ್ಯಾಹ್ನ 12ರ ವೇಳೆಗೆ ದೆಹಲಿ ಗದ್ದುಗೆ ಹಿಡಿಯುವವರು ಯಾರು ಎಂದು ಗೊತ್ತಾಗಲಿದೆ.
ಇನ್ನು ಎಲ್ಲಾ ಸಮೀಕ್ಷೆಗಳು ಈ ಬಾರಿ ಬಿಜೆಪಿ ದೆಹಲಿ ಗದ್ದುಗೆ ಹಿಡಿಯಲಿದೆ ಎಂದು ಹೇಳಿದ್ದು, ಅರವಿಂದ್ ಕೇಜ್ರಿವಾಲ್ಗೆ ಆತಂಕ ಎದುರಾಗಿದೆ ಎನ್ನಲಾಗುತ್ತಿದೆ.
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…
ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ…
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…