ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಷ್ಟ್ರ ರಾಜಧಾನಿಯ ಚುನಾವಣಾ ಕಣದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿವೆ.
ನೀರು, ಕರೆಂಟ್ ಫ್ರೀ ಕೊಟ್ಟಿದ್ದ ಆಪ್ ಇನ್ನೊಂದು ಹೆಜ್ಜೆ ಮುಂದೆ ಹೋದರೆ, ಕಾಂಗ್ರೆಸ್ ಕರ್ನಾಟಕದ ಯೋಜನೆಗಳನ್ನೇ ಚೂರು ಬದಲಿಸಿ ಪ್ರಕಟಿಸಿದೆ.
ಇನ್ನೂ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಾ ಬಂದಿದ್ದ ಬಿಜೆಪಿ ಕೂಡ ಈ ಬಾರಿ ಗ್ಯಾರಂಟಿ ಅಸ್ತ್ರದೊಂದಿಗೆ ಚುನಾವಣಾ ಅಖಾಡಕ್ಕೆ ಇಳಿದಿದೆ.
ಒಟ್ಟಿನಲ್ಲಿ ಈ ಬಾರಿ ದೆಹಲಿ ಚುನಾವಣಾ ಕಣ ಗ್ಯಾರಂಟಿಗಳಿಂದಲೇ ಸದ್ದು ಮಾಡುತ್ತಿದ್ದು, ಇಂದು ಮಧ್ಯಾಹ್ನ 12ರ ವೇಳೆಗೆ ದೆಹಲಿ ಗದ್ದುಗೆ ಹಿಡಿಯುವವರು ಯಾರು ಎಂದು ಗೊತ್ತಾಗಲಿದೆ.
ಇನ್ನು ಎಲ್ಲಾ ಸಮೀಕ್ಷೆಗಳು ಈ ಬಾರಿ ಬಿಜೆಪಿ ದೆಹಲಿ ಗದ್ದುಗೆ ಹಿಡಿಯಲಿದೆ ಎಂದು ಹೇಳಿದ್ದು, ಅರವಿಂದ್ ಕೇಜ್ರಿವಾಲ್ಗೆ ಆತಂಕ ಎದುರಾಗಿದೆ ಎನ್ನಲಾಗುತ್ತಿದೆ.
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…