ನವದೆಹಲಿ: ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ರಾಷ್ಟ್ರ ರಾಜಧಾನಿಯ ಚುನಾವಣಾ ಕಣದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳು ಭಾರೀ ಸದ್ದು ಮಾಡಿವೆ.
ನೀರು, ಕರೆಂಟ್ ಫ್ರೀ ಕೊಟ್ಟಿದ್ದ ಆಪ್ ಇನ್ನೊಂದು ಹೆಜ್ಜೆ ಮುಂದೆ ಹೋದರೆ, ಕಾಂಗ್ರೆಸ್ ಕರ್ನಾಟಕದ ಯೋಜನೆಗಳನ್ನೇ ಚೂರು ಬದಲಿಸಿ ಪ್ರಕಟಿಸಿದೆ.
ಇನ್ನೂ ಗ್ಯಾರಂಟಿ ಯೋಜನೆಗಳನ್ನೇ ಟೀಕಿಸುತ್ತಾ ಬಂದಿದ್ದ ಬಿಜೆಪಿ ಕೂಡ ಈ ಬಾರಿ ಗ್ಯಾರಂಟಿ ಅಸ್ತ್ರದೊಂದಿಗೆ ಚುನಾವಣಾ ಅಖಾಡಕ್ಕೆ ಇಳಿದಿದೆ.
ಒಟ್ಟಿನಲ್ಲಿ ಈ ಬಾರಿ ದೆಹಲಿ ಚುನಾವಣಾ ಕಣ ಗ್ಯಾರಂಟಿಗಳಿಂದಲೇ ಸದ್ದು ಮಾಡುತ್ತಿದ್ದು, ಇಂದು ಮಧ್ಯಾಹ್ನ 12ರ ವೇಳೆಗೆ ದೆಹಲಿ ಗದ್ದುಗೆ ಹಿಡಿಯುವವರು ಯಾರು ಎಂದು ಗೊತ್ತಾಗಲಿದೆ.
ಇನ್ನು ಎಲ್ಲಾ ಸಮೀಕ್ಷೆಗಳು ಈ ಬಾರಿ ಬಿಜೆಪಿ ದೆಹಲಿ ಗದ್ದುಗೆ ಹಿಡಿಯಲಿದೆ ಎಂದು ಹೇಳಿದ್ದು, ಅರವಿಂದ್ ಕೇಜ್ರಿವಾಲ್ಗೆ ಆತಂಕ ಎದುರಾಗಿದೆ ಎನ್ನಲಾಗುತ್ತಿದೆ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…