ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವಾರು ಕೇಂದ್ರ ಸಚಿವರು ಮತ್ತು ಇತರ ನಾಯಕರು ವಾಜಪೇಯಿ ಅವರ ಸ್ಮಾರಕವಾದ ‘ಸದೈವ್ ಅಟಲ್’ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…