ದೇಶ- ವಿದೇಶ

ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ: ಭಾರತದಲ್ಲಿ ಗೋಚರವಾಗಲ್ಲ

ನವದೆಹಲಿ: ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದ್ದು, ಮಹಾಲಯ ಅಮಾವಾಸ್ಯೆ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಲಿದೆ.

ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ಸಂಭವಿಸಲಿದೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣಕ್ಕೆ ಖಗೋಳ ಸಾಕ್ಷಿಯಾಗಲಿದೆ.

ಇಂದು ರಾತ್ರಿ 11 ಗಂಟೆಯಿಂದ ಸೆಪ್ಟೆಂಬರ್.‌22ರ ಬೆಳಗಿನ ಜಾವ 3.34ರವರೆಗೆ ಸೂರ್ಯಗ್ರಹಣ ಗೋಚರವಾಗಲಿದೆ.

ಆದರೆ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುವುದಿಲ್ಲ. ನ್ಯೂಜಿಲೆಂಡ್‌, ಅಂಟಾರ್ಟಿಕಾ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

37 mins ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

47 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

3 hours ago