ನವದೆಹಲಿ: ಇಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದ್ದು, ಮಹಾಲಯ ಅಮಾವಾಸ್ಯೆ ದಿನದಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಲಿದೆ.
ಇಂದು ಖಗೋಳದಲ್ಲಿ ಮತ್ತೊಂದು ವಿಸ್ಮಯ ಸಂಭವಿಸಲಿದೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣಕ್ಕೆ ಖಗೋಳ ಸಾಕ್ಷಿಯಾಗಲಿದೆ.
ಇಂದು ರಾತ್ರಿ 11 ಗಂಟೆಯಿಂದ ಸೆಪ್ಟೆಂಬರ್.22ರ ಬೆಳಗಿನ ಜಾವ 3.34ರವರೆಗೆ ಸೂರ್ಯಗ್ರಹಣ ಗೋಚರವಾಗಲಿದೆ.
ಆದರೆ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುವುದಿಲ್ಲ. ನ್ಯೂಜಿಲೆಂಡ್, ಅಂಟಾರ್ಟಿಕಾ, ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ಸೂರ್ಯಗ್ರಹಣ ಗೋಚರವಾಗಲಿದೆ.
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…
ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…
ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್.ಚಲುವರಾಯಸ್ವಾಮಿ…
ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್ಗೂ ಕೊಕ್ ಮೈಸೂರು:…
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…